August 5, 2025
1200-675-24247367-thumbnail-16x9-news

ಮಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ ಜಿಲ್ಲೆಗಳು:

  • ಹಾಸನ
  • ಶಿವಮೊಗ್ಗ
  • ಚಿಕ್ಕಮಗಳೂರು
  • ಉತ್ತರ ಕನ್ನಡ
  • ದಕ್ಷಿಣ ಕನ್ನಡ
  • ಉಡುಪಿ

ಈ ಜಿಲ್ಲೆಗಳಲ್ಲಿ ಜುಲೈ 10ರವರೆಗೆ ಭಾರಿ ಮಳೆಯಾಗಲಿದೆ.

ಆರೆಂಜ್ ಅಲರ್ಟ್:

  • ಬೆಳಗಾವಿ
  • ಕೊಡಗು

ಯೆಲ್ಲೋ ಅಲರ್ಟ್:

  • ಧಾರವಾಡ

ಮಳೆಯ ಮುನ್ಸೂಚನೆ ಇರುವ ಇತರೆ ಜಿಲ್ಲೆಗಳು:
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ.

error: Content is protected !!